ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ವಿನ್ನರ್‍ಸ್ ಅಪ್ ಪ್ರಶಸ್ತಿ

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರೆಯಲ್ಲಿ ಸೆಪ್ಟೆಂಬರ್ 1, 2016 ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

IMG-20160903-WA0001

Highslide for Wordpress Plugin