ದ್ವಿತೀಯ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕು. ಹರಿತಾ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ

ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘವು ಬೆಂಗಳೂರಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ’ಪರೀಕ್ಷೆಯ ಆತಂಕವನ್ನು ದೂರ ಮಾಡುವ ಬಗೆ ಹೇಗೆ’ ಎಂಬ ವಿಷಯದಲ್ಲಿ ಮಾತನಾಡಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕು. ಹರಿತಾ ಇವರನ್ನು ಬೆಂಗಳೂರಿನಲ್ಲಿ ಸಮ್ಮಾನಿಸಲಾಯಿತು. ಪ್ರಸ್ತುತ ಇವರು ಮಂಗಳೂರಿನ ಫಾದರ್ ಮುಲ್ಲರ್‍ಸ್ ವ್ಯೆದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ.

IMG-20180207-WA0010

Highslide for Wordpress Plugin